ಶಿವಮೊಗ್ಗ, ಏ.09 : ಶಿವಮೊಗ್ಗ ಜಿಲ್ಲಾ ಅಬಕಾರಿ ನಿರೀಕ್ಷಕರವರ ಕಛೇರಿ ವತಿಯಿಂದ ಏ.21 ರ ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ವಲಯ ನಂ-1 ಕಛೇರಿಯ ಅಬಕಾರಿ ಭವನ ಆವರಣದಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ 01 ದ್ವಿ ಚಕ್ರ ವಾಹನ, 01 ನಾಲ್ಕು ಚಕ್ರದ ವಾಹನಗಳನ್ನು ಯಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು.
ಗಮನಿಸಿ:ಏ. 23 ರಿಂದ 9 ನೇ ಕಾಲುಬಾಯಿ ರೋಗ ಲಸಿಕಾ ಅಭಿಯಾನ : ಪ್ರಭುಲಿಂಗ ಕವಳಿಕಟ್ಟಿ
ಆಸಕ್ತರು ನಿಗಧಿತ ಅವಧಿಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಕಚೇರಿ ವೇಳೆಯಲ್ಲಿ ವಾಹನವನ್ನು ವೀಕ್ಷಿಸಬಹುದು ಎಂದು ಶಿವಮೊಗ್ಗ ವಲಯ ನಂ.1 ರ ಅಬಕಾರಿ ನಿರೀಕ್ಷಕರು ತಿಳಿಸಿದ್ದಾರೆ.
