ಶಿವಮೊಗ್ಗ, ಮೇ 04; ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಕ್ಲಾರಿಪ್ಲೋಕ್ಯೂಲೇಟರ್ ದುರಸ್ಥಿಕಾಮಗಾರಿ ಇರುವುದರಿಂದ ಮೇ 05 ಮತ್ತು 06 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
